Tuesday, September 1, 2009

ಕಟು ಸತ್ಯ

'
ನನ್ನ ಮೊಟ್ಟಮೊದಲ ಬ್ಲಾಗ್ ಪೋಸ್ಟ್ ನಲ್ಲಿ ತಮಿಳರ ಭಾಷಾ ದುರಭಿಮಾನ ಮತ್ತು ಬೆಂಗಳೂರಿನ ಬಗ್ಗೆ ಬರೆದಿದ್ದೆ. ಬೆಂಗಳೂರಿನಲ್ಲಿ ತಮಿಳರ ಪ್ರಭಾವ ಎಷ್ಟರಮಟ್ಟಿಗಿದೆ ಎಂಬುದನ್ನು ಸ್ವಂತ ಅನುಭವವೊಂದನ್ನು ಆಧಾರವಾಗಿಟ್ಟುಕೊಂಡು ಆ ಪುಟ್ಟ ಲೇಖನದಲ್ಲಿ ಹೇಳಿದ್ದೆ. ಆ ಕಟು ಸತ್ಯವನ್ನು ಪುಷ್ಟೀಕರಿಸುವಂತಹ ಈ-ಮೈಲ್ ಫಾರ್ವರ್ಡ್ ಒಂದು ನಿನ್ನೆ ಸ್ನೇಹಿತನೊಬ್ಬನಿಂದ ಬಂತು.

ಬೆಂಗಳೂರಿನಲ್ಲಿ ಕನ್ನಡಕ್ಕೆ ಒದಗಿರುವ ದುಸ್ಥಿತಿಯನ್ನು ಬಿಂಬಿಸುವ ಈ ಚಿತ್ರವನ್ನು ನೋಡಿ ನಗಬೇಕೋ ಅಳಬೇಕೋ ಗೊತ್ತಾಗ್ಲಿಲ್ಲ.

'ಈ ಕಾರ್ಟೂನ್ ಚಿತ್ರಿಸಿದ ರಾಮಧ್ಯಾನಿ ಅವರಿಗೆ ಧನ್ಯವಾದಗಳು.